ಕುಶಾಲನಗರ ಇಂಜಿನಿಯರಿಂಗ್ ಕಾಲೇಜಿಗೆ ರಾಜ್ಯ ಮಟ್ಟದ ಪ್ರಶಸ್ತಿ

ಹೊಸದಿಗಂತ ವರದಿ, ಕುಶಾಲನಗರ:
ಸುಶಾಸನ ದಿನ 2022ರ ಅಂಗವಾಗಿ ನೀಡಲಾಗುವ ರಾಜ್ಯ ಮಟ್ಟದ ಪ್ರಶಸ್ತಿಗೆ ಕುಶಾಲನಗರದ ಇಂಜಿನಿಯರಿಂಗ್ ಕಾಲೇಜು ಭಾಜನವಾಗಿದೆ.
ಕುಶಾಲನಗರದ ಸರಕಾರಿ ಇಂಜಿನಿಯರಿಂಗ್ ಕಾಲೇಜಿಗೆ ಅತ್ಯುತ್ತಮ ಅಭ್ಯಾಸಗಳ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ರಾಜ್ಯ ಉನ್ನತ ಶಿಕ್ಷಣ ಸಚಿವ‌ ಡಾ. ಅಶ್ವಥ್’ನಾರಾಯಣ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಅಯುಕ್ತ ಪಿ. ಪ್ರದೀಪ್ ಮತ್ತಿತರರು ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಸೀನಪ್ಪ ಅವರಿಗೆ ಪ್ರಶಸ್ತಿ ಮತ್ತು ಪಾರಿತೋಷಕ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!