ಇಂದು ಬಿಜೆಪಿ ಘಟಾನುಘಟಿಗಳ ರಾಜ್ಯ ಪ್ರವಾಸ, ಯಾರ್ಯಾರು, ಎಲ್ಲೆಲ್ಲಿ ಪ್ರಚಾರ ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ರಾಜ್ಯ ಚುನಾವಣಾ ಪ್ರಚಾರ ಕಣ ರಂಗೇರಿದೆ. ಎಲ್ಲ ಪಕ್ಷಗಳೂ ಮತದಾರರನ್ನು ಸೆಳೆಯಲು ತಮ್ಮ ಕೈಲಾದ ಪ್ರಯತ್ನ ಮಾಡುತ್ತಲೇ ಇವೆ. ಇಂದು ರಾಜ್ಯಕ್ಕೆ ಬಿಜೆಪಿ ಘಟಾನುಘಟಿ ನಾಯಕರುಗಳು ಆಗಮಿಸಿ ಪ್ರಚಾರ ನಡೆಸಲಿದ್ದಾರೆ.

ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೂ ಕೂಡ ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಿಸಲಿದ್ದಾರೆ.

ಯಾರ‍್ಯಾರು, ಎಲ್ಲೆಲ್ಲಿ ಪ್ರಚಾರ?

ಪ್ರಧಾನಿ ನರೇಂದ್ರ ಮೋದಿ: ಬೆಂಗಳೂರು, ಬಾದಾಮಿ, ಹಾವೇರಿ, ಅಮಿತ್ ಶಾ: ಸವದತ್ತಿ, ಅಥಣಿ, ರಾಯಬಾಗ್, ಚಿಕ್ಕೋಡಿ, ಜೆ.ಪಿ. ನಡ್ಡಾ: ಮದ್ದೂರು, ಚಿಂತಾಮಣಿ, ಬಾಗೇಪಲ್ಲಿ, ಯೋಗಿ ಆದಿತ್ಯನಾಥ್: ಶೃಂಗೇರಿ, ಪುತ್ತೂರು, ಕಾರ್ಕಳ, ಭಟ್ಕಳ, ಹಿಮಂತ ಬಿಸ್ವಾ ಸರ್ಮ: ವಿರಾಜಪೇಟೆ, ಮಡಿಕೇರಿ, ಬೆಳ್ತಂಗಡಿ, ಏಕನಾಥ ಶಿಂಧೆ: ಔರಾದ್, ಭಾಲ್ಕಿ, ಬಸವಕಲ್ಯಾಣ, ಹುಮ್ನಾಬಾದ್,ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ: ತೀರ್ಥಹಳ್ಳಿ, ಬೈಂದೂರು, ಹೊನ್ನಾಳಿ, ಸೊರಬ,ಸಿಎಂ ಬಸವರಾಜ ಬೊಮ್ಮಾಯಿ: ಬ್ಯಾಡಗಿ, ಹಾವೇರಿ,ಕೇಂದ್ರ ಸಚಿವೆ ಸ್ಮೃತಿ ಇರಾನಿ: ಯಾದಗಿರಿ, ಸೇಡಂ, ಕಲ್ಬುರ್ಗಿ ಗ್ರಾಮೀಣ, ದೇವೇಂದ್ರ ಫಡ್ನವಿಸ್: ಹಗರಿಬೊಮ್ಮನಹಳ್ಳಿ, ಗಂಗಾವತಿ, ಸುದೀಪ್: ದೇವನಹಳ್ಳಿ, ದೊಡ್ಡಬಳ್ಳಾಪುರ, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಹೊಸಕೋಟೆ, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ: ಭಾಲ್ಕಿ, ಬೀದರ್, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್: ಬೀದರ್, ಚಿಂಚೋಳಿ, ಹುಕ್ಕೇರಿ, ಕುಡಚಿ,ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೆಖಾವತ್: ಹೊಸಪೇಟೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪುರಂದೇಸ್ವರಿ: ಹೆಬ್ಬಾಳ, ಶ್ರೀನಿವಾಸಪುರ, ಬಾಗೇಪಲ್ಲಿ, ಕೇಂದ್ರ ಸಚಿವ ಅರ್ಜುನ್ ರಾಂ ಮೇಘವಾಲ್: ಯಲಹಂಕ, ಗಾಂಧಿನಗರ, ಚಿಕ್ಕಪೇಟೆ, ಬಸವನಗುಡಿ, ದೇವನಹಳ್ಳಿ, ಬೊಮ್ಮನಹಳ್ಳಿ, ಕೇಂದ್ರ ಸಚಿವ ಕಿಶನ್ ರೆಡ್ಡಿ: ಚಾಮರಾಜಪೇಟೆ

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!