ರಾಜ್ಯಾದ್ಯಂತ ವರುಣನ ರೌದ್ರನರ್ತನ: ಬೆಂಗಳೂರಿನಲ್ಲಿ ಮೆಟ್ರೋ, ವಿಮಾನ ಸಂಚಾರ ಸಂಪೂರ್ಣ ಏರುಪೇರು

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ತೀವ್ರಗೊಂಡಿದ್ದು, ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಹಾನಿ ಸಂಭವಿಸಿದೆ. ಬಿರುಗಾಳಿ, ಸಿಡಿಲು ಮತ್ತು ಆಲಿಕಲ್ಲು ಮಳೆಯ ಆರ್ಭಟಕ್ಕೆ ರಸ್ತೆಗಳು ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗಳು ಜಖಂಗೊಂಡಿವೆ. ಬೆಂಗಳೂರಿನಲ್ಲಿ ಮಳೆಯ ರೌದ್ರನರ್ತನಮದ್ಯಾಹ್ನದ ನಂತರ ಸುರಿದ ಭಾರಿ ಗುಡುಗು ಸಹಿತ ಮಳೆಗೆ ನಮ್ಮ ಮೆಟ್ರೋ ಹಳಿಗಳ ಮೇಲೆ ಮರಗಳು ಮುರಿದು ಬಿದ್ದಿದ್ದರಿಂದ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ಕೆಲಕಾಲ ಸಂಪೂರ್ಣ ಸ್ಥಗಿತಗೊಂಡು ಪ್ರಯಾಣಿಕರು ಪರದಾಡುವಂತಾಯಿತು. ನಗರದ ಪ್ರಮುಖ … Continue reading ರಾಜ್ಯಾದ್ಯಂತ ವರುಣನ ರೌದ್ರನರ್ತನ: ಬೆಂಗಳೂರಿನಲ್ಲಿ ಮೆಟ್ರೋ, ವಿಮಾನ ಸಂಚಾರ ಸಂಪೂರ್ಣ ಏರುಪೇರು