ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ: ಕಿಟಕಿ, ಗಾಜುಗಳು ಜಖಂ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲು ಹೊಡೆದಿದ್ದು, ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ಹೌರಾದಿಂದ ನ್ಯೂ ಜಲ್ಪೈಗುರಿಗೆ ಸಂಪರ್ಕಿಸುವ ರೈಲಿಗೆ ಕಲ್ಲು ಹೊಡೆದಿದ್ದು, ಯಾವುದೇ ಪ್ರಯಾಣಿಕರಿಗೆ ತೊಂದರೆ ಆಗಿಲ್ಲ ಎಂದು ಭಾರತೀಯ ರೈಲ್ವೆ ತಿಳಿಸಿದೆ.

ಈ ಬಗ್ಗೆ ಪ್ರಕರಣ ದಾಖಲಾಗಿದೆ. ರೈಲಿನ ಬಾಗಲಿ ಹಾಗೂ ಕಿಟಕಿಯ ಗಾಜಿಗೆ ಹಾನಿಯಾಗಿದ್ದು, ಯಾವ ಕಾರಣದಿಂದಾಗಿ ಹೀಗೆ ಮಾಡಿದ್ದಾರೆ ತಿಳಿದುಬಂದಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!