ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚೆಗೆ ಭಾರತದ ವಿದೇಶಾಂಗ ಮಂತ್ರಿ ಎಸ್. ಜೈಶಂಕರ್ ಬಾಂಗ್ಲಾದೇಶಕ್ಕೆ ಭೇಟಿ ನೀಡಿದಾಗ ಅಲ್ಲಿನ ಪ್ರಧಾನಿ ಶೇಖ್ ಹಸೀನಾ ಬಾಂಗ್ಲಾದೇಶದ ಚಿತ್ತಗಾಂವ್ ಬಂದರನ್ನು ಭಾರತ ಬಳಸಿಕೊಳ್ಳಲು ನಮ್ಮ ಒಪ್ಪಿಗೆಯಿದೆ ಎಂದಿದ್ದಾರೆ. ಹಾಗಾದರೆ ಈ ಬಂದರಿನಿಂದ ಭಾರತಕ್ಕಾಗುವ ಉಪಯೋಗಗಳೇನು? ಅದರ ಪ್ರಾಮುಖ್ಯತೆಯೇನು? ಎಂಬುದಕ್ಕೆ ಈ ವಿಡಿಯೋ ನೋಡಿ