ಧಾರಾಕಾರ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆಯ ತಡೆಗೋಡೆ ಕುಸಿತ

ಹೊಸದಿಗಂತ ಡಿಜಿಟಲ್ ಡೆಸ್ಕ್ :

ಚಿಕ್ಕಮಗಳೂರು ಮಲೆನಾಡು ಭಾಗದಲ್ಲಿ ಮುಂದುವರೆದ ಧಾರಾಕಾರ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆಯ ತಡೆ ಗೋಡೆ ಭಾನುವಾರ ಕುಸಿತಗೊಂಡಿದೆ. ಇನ್ನಷ್ಟು ಕುಸಿತ ಉಂಟಾದರೆ ರಸ್ತೆಯ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಇದೆ
ಚಾರ್ಮಾಡಿ ಘಾಟಿಯ ಬಿದ್ರುತಳ ಸಮೀಪ ತಡೆಗೋಡೆ ಮತ್ತು ಮಣ್ಣು ಕುಸಿತ‌ವಾಗಿದ್ದು , ರಾಷ್ಟ್ರೀಯ ಹೆದ್ದಾರಿ ಇಲಾಖೆ ವತಿಯಿಂದ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!