ಮಕ್ಕಳಿಂದ ಟಾಯ್ಲೆಟ್‌ ಕ್ಲೀನ್‌ ಮಾಡಿಸಿದ್ರೆ ಕಠಿಣ ಕ್ರಮ, ಶಿಕ್ಷಣ ಸಚಿವರು ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜ್ಯ ಹಲವು ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಂದ ಕಸ ಗುಡಿಸುವ ಮತ್ತು ಶೌಚಾಲಯಗಳನ್ನು ಶುಚಿಗೊಳಿಸುವ ಕೆಲಸ ಮಾಡಿಸಿದ ಪ್ರಕರಣಗಳು ವರದಿಯಾಗಿವೆ.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಂಥ ಘಟನೆಗಳು ಈಗ ನಡೆಯುತ್ತಿಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೆಂಟೇನನ್ಸ್ ಗೆ ಅಂತ ಶಾಲೆಗಳಿಗೆ ನೀಡುತ್ತಿದ್ದ ಹಣದ ಮೊತ್ತವನ್ನು ದ್ವಿಗುಣಗೊಳಿಸಿದ್ದಾರೆ, ಅಲ್ಲದೆ ಮಕ್ಕಳಿಂದ ಕ್ಲೀನ್ ಮಾಡಿಸುವ ಪ್ರಕರಣ ಗಮನಕ್ಕೆ ಬಂದರೆ ಮರುಕ್ಷಣವೇ ಕ್ರಮ ಜರುಗಿಸಲಾಗುವುದು ಮತ್ತು ಅದನ್ನೆಲ್ಲ ನೋಡಿಕೊಳ್ಳುವ ಜವಾಬ್ದಾರಿಯನ್ನು ಶಾಲಾ ಸುಧಾರಣಾ ಸಮಿತಿಗಳಿಗೆ ವಹಿಸಲಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!