ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ !

ಹೊಸದಿಗಂತ ವರದಿ ಮಡಿಕೇರಿ :

ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ವೀರಾಜಪೇಟೆ ಸಮೀಪದ ಕಲ್ಲುಬಾಣೆಯಲ್ಲಿ ನಡೆದಿದೆ.

ಕಲ್ಲುಬಾಣೆ ಗ್ರಾಮದ ನಿವಾಸಿ ಬಡಕಡ ಅರುಣ್ ಅವರ ಪುತ್ರ ಗೋಣಿಕೊಪ್ಪ ಕಾವೇರಿ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿ ಆದಿತ್ಯ (ಭಜನ್-18) ನೇಣಿಗೆ ಶರಣಾದ ವಿದ್ಯಾರ್ಥಿ.

ವೀರಾಜಪೇಟೆ ನಗರ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!