ಸಮುದ್ರದಲ್ಲಿ ಈಜಲು ತೆರಳಿದ ವಿದ್ಯಾರ್ಥಿಗಳು ನೀರುಪಾಲು: ಇಬ್ಬರ ಸಾವು, ಓರ್ವ ನಾಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸಮುದ್ರದಲ್ಲಿ ಈಜಲು ತೆರಳಿದ ಮೂವರು ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿದ ಘಟನೆ ಭಾನುವಾರ ಸಂಜೆ ಉಡುಪಿಯ ಹೂಡೆ ಕಡಲ ಕಿನಾರೆಯಲ್ಲಿ ನಡೆದಿದೆ.

ಮಣಿಪಾಲ ಎಮ್ ಐ ಟಿ ಕಾಲೇಜಿನ ಮೂವರು ವಿದ್ಯಾರ್ಥಿಗಳಾದ ನಿಶಾಂತ್, ಷಣ್ಮುಖ ಇಬ್ಬರನ್ನು ಸ್ಥಳೀಯರು ಮೇಲಕ್ಕೆತ್ತಿ ರಕ್ಷಿಸಿದ್ದು, ಆದರೆ ದಾರಿ ಮದ್ಯೆ ಮೃತಪಟ್ಟಿದ್ದಾರೆ. ಇನ್ನೋರ್ವ ವಿದ್ಯಾರ್ಥಿ ಶ್ರೀಕರ್ ಗಾಗಿ ಶೋಧ ಕಾರ್ಯ ಮುಂದುವರಿದಿದೆ. ಸ್ಥಳಕ್ಕೆ ಮಲ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!