ಸಿಎಂ ಸಿದ್ದರಾಮಯ್ಯಗೆ ಏಳನೇ ವೇತನ ಆಯೋಗದ ವರದಿ ಸಲ್ಲಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್‌:

ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಏಳನೇ ವೇತನ ಆಯೋಗದ ವರದಿಯನ್ನು ಸಲ್ಲಿಸಲಾಗಿದೆ.

ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತು ಅಧ್ಯಯನ ನಡೆಸಿ ನಂತರ ವರದಿ ಸಲ್ಲಿಸಲಾಗಿದೆ. ಏಳನೇ ವೇತನ ಆಯೋಗದ ಅವಧಿ ಮಾರ್ಚ್ 15ಕ್ಕೆ ಮುಕ್ತಾಯವಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

1 COMMENT

  1. ಚಾ ಶಿ ಜಯಕುಮಾರ್ ಕೃಷ್ಣರಾಜಪೇಟೆ ಮಂಚಡ್ಯ ಜಿಲ್ಲೆ ಚಾ ಶಿ ಜಯಕುಮಾರ್ ಕೃಷ್ಣರಾಜಪೇಟೆ ಮಂಚಡ್ಯ ಜಿಲ್ಲೆ

    7ನೇ ವೇತನ ಆಯೋಗದ ವರದಿ ಕೇವಲ ಸರ್ಕಾರಕ್ಕೆ ಸಲ್ಲಿಕೆಯಾದರಷ್ಟೇ ಸಾಲದು; ಶ್ರೀಘ್ರವಾಗಿ ಅನುಷ್ಠಾನಕ್ಕೆ ಬರಬೇಕು.

    ಚಾ ಶಿ ಜಯಕುಮಾರ್ ಕೃಷ್ಣರಾಜಪೇಟೆ ಮಂಡ್ಯ ಜಿಲ್ಲೆ
    [email protected]

LEAVE A REPLY

Please enter your comment!
Please enter your name here

error: Content is protected !!