ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸೂಪರ್ಸ್ಟಾರ್ ರಜನಿಕಾಂತ್ ಭಾನುವಾರ ಅಯೋಧ್ಯೆಯ ಶ್ರೀ ಹನುಮಾನ್ ಗರ್ಹಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರುಶನ ಪಡೆದುಕೊಂಡಿದ್ದಾರೆ.
ಜತೆಗೆ ಆಯಾ ರಾಜ್ಯಗಳ ಪ್ರಮುಖ ರಾಜಕೀಯ ಮುಖಂಡರು ಹಾಗೂ ಗಣ್ಯರನ್ನು ಭೇಟಿ ಮಾಡುತ್ತಿದ್ದಾರೆ. ಅಂತೆಯೇ ಉತ್ತರ ಪ್ರದೇಶದಲ್ಲಿ ಸುತ್ತಾಟ ನಡೆಸುತ್ತಿರುವ ಅವರು ಅಯೋಧ್ಯೆಗೆ ಭೇಟಿ ನೀಡಿದ್ದಾರೆ.
ಬಳಿಕ ಮಾತನಾಡಿದ ರಜನಿಕಾಂತ್ , ನಾನು ಇಲ್ಲಿ ಭೇಟಿ ನೀಡಲು ಅದೃಷ್ಟ ಮಾಡಿದ್ದೇನೆ. ಪ್ರತಿ ಬಾರಿಯೂ ಇಲ್ಲಿಗೆ ಭೇಟಿ ಮಾಡಲು ಇಚ್ಛಿಸುತ್ತೇನೆ ಎಂದು ಹೇಳಿದ್ದಾರೆ.
#WATCH | Uttar Pradesh | Actor Rajinikanth offers prayers at Hanumangarhi temple in Ayodhya. pic.twitter.com/OXoLM8bNA7
— ANI (@ANI) August 20, 2023