ಪಕ್ಷದಲ್ಲಿದ್ದು ಜಗದೀಶ್ ಶೆಟ್ಟರ್ ಗೆ ಸಪೋರ್ಟ್: 27 ಮಂದಿ ಬಿಜೆಪಿಯಿಂದ ಉಚ್ಛಾಟನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಡಿಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದು, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕೈ ಅಭ್ಯರ್ಥಿಯಾಗಿದ್ದಾರೆ.
ಇದೀಗ ಇತ್ತ ಬಿಜೆಪಿಯಲ್ಲಿದ್ದು ಕಾಂಗ್ರೆಸ್ ಗೆ ಸಪೋರ್ಟ್ ಮಾಡುತ್ತಿದ್ದ ಜಗದೀಶ್ ಶೆಟ್ಟರ್ ಅವರ 27 ಆಪ್ತರಿಗೆ ಬಿಗ್ ಶಾಕ್ ಎನ್ನುವಂತೆ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ 27 ಆಪ್ತರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ಹು-ಧಾ ಸೆಂಟ್ರಲ್ ಬಿಜೆಪಿ ಬ್ಲಾಕ್ ಅಧ್ಯಕ್ಷ ಸಂತೋಷ್​​ ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!