Friday, December 5, 2025

ಬಂಡಿಗಣಿ ಮಠದ ಸ್ವಾಮೀಜಿ ನಿಧನ: ಮಾಜಿ‌ ಸಚಿವ ಎಸ್.ಆರ್.ಪಾಟೀಲ ಸಂತಾಪ

ಹೊಸದಿಗಂತ ವರದಿ ಬಾಗಲಕೋಟೆ:

ಜಿಲ್ಲೆಯ ಜಮಖಂಡಿ ಸಮೀಪದ ಬಂಡಿಗಣಿ ಬಸವಗೋಪಾಲ ನೀಲ ಮಾಣಿಕಮಠದ ಅನ್ನದಾನೇಶ್ವರ ಶ್ರೀಗಳು ನಿಧನರಾದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ದುಃಖವಾಗಿದೆ ಎಂದು ಮಾಜಿ‌ ಸಚಿವರು ವಿಧಾನ ಪರಿಷತ್ ಪ್ರತಿಪಕ್ಷದ ಮಾಜಿ ನಾಯಕ ಎಸ್.ಆರ್.ಪಾಟೀಲ ತಿಳಿಸಿ ಶ್ರೀಗಳ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

error: Content is protected !!