ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಇಲಾಖೆಯ ತಹಶೀಲ್ದಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ನಗರ ಉತ್ತರ ವಿಭಾಗದ ಕಂದಾಯ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಶೇಷ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಖಾತೆ ಮಾಡಿಕೊಡಲು ಬ್ರೋಕರ್ ಮೂಲಕ 5 ಲಕ್ಷಕ್ಕೆ ತಹಶೀಲ್ದಾರ್ ವರ್ಷ ಒಡೆಯರ್ ಬೇಡಿಕೆ ಇಟ್ಟಿದ್ದರು. ಲಕ್ಷ ಲಂಚ ಸ್ವೀಕರಿಸುತ್ತಿದ್ದ ಮಹಿಳಾ ಕೆಎಎಸ್ ಅಧಿಕಾರಿ ವರ್ಷಾ ಒಡೆಯರ್ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!