May 11, 2026
Monday, May 11, 2026
spot_img

Tag: Sample Tag Page Title

Sleep Health | ಸಂಗೀತ ಕೇಳುತ್ತಾ ಮಲಗಿದ್ರೆ ನಿದ್ರೆ ಚೆನ್ನಾಗಿ ಬರುತ್ತಾ?

ರಾತ್ರಿ ಮಲಗುವ ಮುನ್ನ ಹಲವರಿಗೆ ನಿಧಾನವಾದ ಸಂಗೀತ ಕೇಳುವ ಅಭ್ಯಾಸ ಇರುತ್ತದೆ. ಕೆಲವರಿಗೆ ಅದು ಮನಸ್ಸಿಗೆ ಶಾಂತಿ ಕೊಟ್ಟರೆ, ಇನ್ನೂ ಕೆಲವರಿಗೆ ಸಂಗೀತ ಇಲ್ಲದೆ ನಿದ್ರೆಯೇ...

ನೂತನ ಸಿಎಂ ವಿಜಯ್​ಗೆ ಪ್ರಧಾನಿ ಮೋದಿ ಕರೆ: ತಮಿಳುನಾಡು ಅಭಿವೃದ್ಧಿಗೆ ಸಂಪೂರ್ಣ ಸಹಕಾರದ ಭರವಸೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್ ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ವಿಜಯ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಇಂದು ಸಂಜೆ ದೂರವಾಣಿ...

ಒಂದೇ ಸರ್ವೇ ನಂಬರ್ ನಲ್ಲಿ 2 ರಸ್ತೆ: ರೋಡ್ ಬಂದ್ ಮಾಡಿ ಶೆಡ್ ನಿರ್ಮಾಣ ಮಾಡಿದ ರೈತರು

ಹೊಸದಿಗಂತ ವರದಿ ಉತ್ತರ ಕನ್ನಡ: ಒಂದೇ ಸರ್ವೇ ನಂಬರ್ ನ ರೈತರ ಗದ್ದೆಯಲ್ಲಿ ಎರಡು ರಸ್ತೆ ನಿರ್ಮಾಣ ಮಾಡಲು ಮುಂದಾಗಿದ್ದರಿಂದ ವಿವಿಧ ಗ್ರಾಮಗಳಿಗೆ ತೆರಳುವ ರಸ್ತೆಯನ್ನು ಬಂದಮಾಡಿ...

IPL | ಮುಂಬೈಗೆ ನಮನ್, ತಿಲಕ್ ಆಸರೆ: ಬೆಂಗಳೂರು ಗೆಲುವಿಗೆ ಸಾಧಾರಣ ಟಾರ್ಗೆಟ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೌಲಿಂಗ್ ದಾಳಿಗೆ ಮುಂಬೈ ಇಂಡಿಯನ್ಸ್ ಮತ್ತೆ ಎಡವಿದ್ದು, 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 166 ರನ್​ಗಳ...

ಜಮೀರ್ ಅಹ್ಮದ್ ದರ್ಗಾವಾಲೆ ಕೊ*ಲೆ ಕೇಸ್: ಆರೋಪಿಗಳ ಮನೆ ಮೇಲೆ ಪೊಲೀಸ್ ದಾಳಿ

ಹೊಸದಿಗಂತ ವರದಿ ಉತ್ತರ ಕನ್ನಡ: ಜಮೀರ್ ಅಹ್ಮದ್ ದರ್ಗಾವಾಲೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಮನೆ ಮೇಲೆ ದಾಳಿ ಮಾಡಿ ಸರ್ಚ್ ಮಾಡಿದ ಘಟನೆ ರವಿವಾರ ನಡೆದಿದೆ. ಪಟ್ಟಣದ...

ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ: ಪ್ರತಿಪಕ್ಷ ನಾಯಕನಾಗಿ ಉದಯನಿಧಿ ಸ್ಟಾಲಿನ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉದಯನಿಧಿ ಸ್ಟಾಲಿನ್ ತಮಿಳುನಾಡು ವಿಧಾನಸಭೆಯ ಪ್ರತಿಪಕ್ಷ ನಾಯಕನಾಗಿ ಆಯ್ಕೆಯಾಗಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಸಮೀಕರಣಗಳಿಗೆ ವೇದಿಕೆ ಸಿದ್ಧವಾಗಿದೆ. ಆಡಳಿತದಲ್ಲಿ ಬದಲಾವಣೆಯಾದ ಬೆನ್ನಲ್ಲೇ ಪ್ರಮುಖ...

ಆದಾಯದಲ್ಲಿ ದಾಖಲೆ ಬರೆದ ಕುಕ್ಕೆ ಸುಬ್ರಹ್ಮಣ್ಯ ದೇಗುಲ: ಸತತ 15ನೇ ವರ್ಷವೂ ರಾಜ್ಯದಲ್ಲಿ ಟಾಪ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್ ರಾಜ್ಯದ ಮುಜರಾಯಿ ಇಲಾಖೆಯ ಆಧೀನದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯವು 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ 167 ಕೋಟಿ 89...

ಅಮೆರಿಕ-ಇರಾನ್ ಉದ್ವಿಗ್ನತೆ ತೀವ್ರ: ‘ಸರ್ಪ್ರೈಸ್ ದಾಳಿ’ ಎಚ್ಚರಿಕೆ ನೀಡಿದ ಇರಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ಮತ್ತಷ್ಟು ಗಂಭೀರ ಹಂತ ತಲುಪಿದ್ದು, ಪಶ್ಚಿಮ ಏಷ್ಯಾದ ಪರಿಸ್ಥಿತಿ ಕಗ್ಗಂಟಾಗಿದೆ. ಸಮುದ್ರ ಮಾರ್ಗದ ನಿಯಂತ್ರಣ ವಿಚಾರವಾಗಿ ಹೆಚ್ಚುತ್ತಿರುವ...

ಆಂಧ್ರ ಸಿಎಂ ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಮನೆಗೆ ಪ್ರಧಾನಿ ಮೋದಿ ದಿಢೀರ್ ಭೇಟಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್ ಹೈದರಾಬಾದ್‌ ನಲ್ಲಿ ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ ಅವರು ದಿಢೀರ್ ಎಂಬಂತೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ...

ಇಂಧನ ಉಳಿತಾಯ, ವಿದೇಶಿ ವಸ್ತುಗಳ ಮೇಲಿನ ಅವಲಂಬನೆ ಕಡಿಮೆ ಮಾಡಿ: ಜನರಿಗೆ ಪ್ರಧಾನಿ ಮೋದಿ ಕರೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾಗತಿಕ ಮಟ್ಟದಲ್ಲಿ ತೈಲ ಪೂರೈಕೆಯ ಅನಿಶ್ಚಿತತೆ ಹೆಚ್ಚುತ್ತಿರುವ ಹೊತ್ತಿನಲ್ಲಿ ನರೇಂದ್ರ ಮೋದಿ ದೇಶದ ಜನತೆಗೆ ಇಂಧನ ಉಳಿತಾಯದ ಕುರಿತು ಮಹತ್ವದ ಸಂದೇಶ ನೀಡಿದ್ದಾರೆ. ಪೆಟ್ರೋಲ್...

FOOD | ಖಾರ ಖಾರವಾದ ಮಟನ್ ಭುರ್ಜಿ ತಿಂದಿದ್ದೀರಾ? ಒಮ್ಮೆ ಟ್ರೈ ಮಾಡಿ

ಮನೆಯಲ್ಲೇ ಸುಲಭವಾಗಿ ಮತ್ತು ಬೇಗನೆ ತಯಾರಿಸಬಹುದಾದ ಖಾರದ ಖಾದ್ಯಗಳಲ್ಲಿ ಮಟನ್ ಭುರ್ಜಿ ಒಂದು. ಚಪಾತಿ, ರೊಟ್ಟಿ, ದೋಸೆ ಅಥವಾ ಅನ್ನದ ಜೊತೆ ಸವಿಯಲು ಇದು ತುಂಬಾ...

ಯೋಗಿ ಸರಕಾರದ ಸಚಿವ ಸಂಪುಟ ವಿಸ್ತರಣೆ: ಆರು ಶಾಸಕರಿಗೆ ಸಿಕ್ಕಿತು ಮಂತ್ರಿಗಿರಿ, ಇಬ್ಬರಿಗೆ ಬಡ್ತಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್ ಉತ್ತರ ಪ್ರದೇಶ ಮುಖ್ಯಮಂತ್ರಿಯೋಗಿ ಆದಿತ್ಯನಾಥ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಆರು ಶಾಸಕರಿಗೆ ಸಚಿವ ಪಟ್ಟ ದೊರಕಿದೆ. ಇಬ್ಬರು ರಾಜ್ಯ ಸಚಿವರಿಗೆ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !