ಶ್ರೀ ಸಿದ್ಧಗಂಗಾ ಮಠಕ್ಕೆ ಟೀಂ ಇಂಡಿಯಾ ಕ್ರಿಕೆಟಿಗ ಕೆ. ಎಲ್. ರಾಹುಲ್ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತುಮಕೂರು ಶ್ರೀ ಸಿದ್ಧಗಂಗಾ ಮಠಕ್ಕೆ ಟೀಂ ಇಂಡಿಯಾ ಕ್ರಿಕೆಟಿಗ ಕೆ. ಎಲ್. ರಾಹುಲ್ ಭೇಟಿ ನೀಡಿದ್ದಾರೆ.

ಕ್ರಿಕೆಟಿಗ ಕೆ ಎಲ್ ರಾಹುಲ್, ಸದ್ಯ ಇಂಗ್ಲೆಂಡ್ ಎದುರು ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿಯ ಪೈಕಿ ಮೊದಲ ಪಂದ್ಯದಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಂಡಿದ್ದರು. ಅದರೆ ಫಿಟ್ನೆಸ್ ಸಮಸ್ಯೆಯಿಂದಾಗಿ ಇಂಗ್ಲೆಂಡ್ ಎದುರಿನ ವೈಜಾಗ್ ಹಾಗೂ ರಾಜ್‌ಕೋಟ್ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು. ಬಿಡುವಿನ ಸಮಯದಲ್ಲಿ ಕನ್ನಡಿಗ ಕೆ ಎಲ್ ರಾಹುಲ್ ಇದೀಗ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಗಮನ ಸೆಳೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!