ದುಬೈನಿಂದ ಕೊಚ್ಚಿನ್‌ಗೆ ಬರುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ: ಹಠಾತ್ ಭೂಸ್ಪರ್ಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಾಂತ್ರಿಕ ಕಾರಣದ ಹಿನ್ನಲೆಯಲ್ಲಿ ಏರ್ ಇಂಡಿಯಾ ವಿಮಾನ ಕೊಚ್ಚಿನ್ ಬದಲು ಮುಂಬೈಯಲ್ಲಿ ಭೂ ಸ್ಪರ್ಶ ಮಾಡಿದೆ.
ದುಬೈನಿಂದ ಆಗಮಿಸುತ್ತಿದ್ದ ಈ ವಿಮಾನದಲ್ಲಿ ಹಠಾತ್ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಮಾರ್ಗ ಬದಲಿಸಿ ಮುಂಬೈ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು. ಎಲ್ಲಾ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆಗೆ ಇಬ್ಬರು ಹಿರಿಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!