ತಾಂತ್ರಿಕ ಸಮಸ್ಯೆ: ಹೆಚ್​ಡಿ ದೇವೇಗೌಡ ತೆರಳುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹಾಸನ ಜಿಲ್ಲೆಗೆ ಚುನಾವಣಾ ಪ್ರಚಾರಕ್ಕೆ ಮಾಜಿ ಹೆಚ್ ಡಿ ದೇವೇಗೌಡ ತೆರಳುತ್ತಿದ್ದ ಹೆಲಿಕಾಪ್ಟರ್ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆಯಲ್ಲಿ, ತುರ್ತು ಭೂ ಸ್ಪರ್ಷ ಮಾಡಿದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕು ಕ್ರೀಡಾಂಗಣದಲ್ಲಿ ತಾಂತ್ರಿಕ ಸಮಸ್ಯೆಯ ಹಿನ್ನಲೆಯಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿತ್ತು.ಕೂಡಲೇ ಹೆಲಿಕಾಪ್ಟರ್ ಅನ್ನು ಸಕಲೇಶಪುರ ತಾಲೂಕು ಕ್ರೀಡಾಂಗಣದಲ್ಲಿ ತುರ್ತು ಭೂ ಸ್ಪರ್ಷ ಮಾಡಿದ್ದಾರೆ. ಈ ಮೂಲಕ ಮುಂದಾಗಲಿದ್ದಂತ ಭಾರೀ ಅನಾಹುತದಿಂದ ಪಾರಾಗುವಂತೆ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!