ವೃಕ್ಷಮಾತೆ ಸಾಲು ಮರದ ತಿಮ್ಮಕ್ಕನಿಗೆ ಕೆಸಿಆರ್‌ ಸನ್ಮಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕರ್ನಾಟಕದ ಹೆಮ್ಮೆ, ವೃಕ್ಷಮಾತೆ ಎಂದೇ ಹೆಸರಾದ ಸಾಲು ಮರದ ತಿಮ್ಮಕ್ಕನವರಿಗೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಸನ್ಮಾನಿಸಿದ್ದಾರೆ. ಹೈದರಾಬಾದ್‌ನಲ್ಲಿ ತಿಮ್ಮಕ್ಕನವರ ಸಾಧನೆ ಕುರಿತು ಪುಸ್ತಕ ಬಿಡುಗಡೆ ಮಾಡಿ ಸತ್ಕರಿಸಿ, ಗೌರವ ಸಮರ್ಪಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!