ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣದ ಮಾಜಿ ಮುಖ್ಯಮಂತ್ರಿ ಹಾಗೂ ಬಿಆರ್ ಎಸ್ ಪಕ್ಷದ ಮುಖ್ಯಸ್ಥ ಕೆ. ಚಂದ್ರಶೇಖರ್ ರಾವ್ ಅವರನ್ನು ಆಸ್ಪತ್ರೆಯಲ್ಲಿ ಬೇಟಿಯಾಗ್ ಹಾಲಿ ಸಿಎಂ ರೇವಂತ್ ರೆಡ್ಡಿ ಆರೋಗ್ಯ ವಿಚಾರಿಸಿದ್ದಾರೆ.
ಡಿಸೆಂಬರ್ 7 ರಂದು ಎರ್ರವಳ್ಳಿಯಲ್ಲಿರುವ ತಮ್ಮ ತೋಟದ ಮನೆಯ ಸ್ನಾನದ ಕೋಣೆಯಲ್ಲಿ ಜಾರಿ ಬಿದ್ದು, ಇಲ್ಲಿನ ಯಶೋಧ ಆಸ್ಪತ್ರೆಯಲ್ಲಿ ಮೂಳೆ ಜೋಡಣೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆತೊಡೆ ಮೂಳೆ ಜೋಡಣೆ ಶಸ್ತ್ರ ಚಿಕಿತ್ಸೆ ಮಾಡಿದ್ದು, ಚೇತರಿಸಿಕೊಳ್ಳಲು ಆರರಿಂದ ಎಂಟು ವಾರಗಳು ಬೇಕಾಗುತ್ತದೆ ಎಂದು ವೈದ್ಯರು ತಿಳಿಸಿದ್ದರು.