ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಲ್ಲಿ ರೈತರ ಪ್ರತಿಭಟನೆ ತಾರಕಕ್ಕೇರಿದ್ದು, ಪೊಲೀಸರು ಸಿಡಿಸಿದ ಅಶ್ರುವಾಯುಗೆ ಓರ್ವ ರೈತ ಬಲಿಯಾಗಿದ್ದಾರೆ.
ದೆಹಲಿಯಲ್ಲಿ ರೈತರು ಹಾಗೂ ಪೊಲೀಸರ ಹರಿಯಾಣ ಪೊಲೀಸರೊಂದಿಗಿನ ಘರ್ಷಣೆಯ ನಂತರ 24 ವರ್ಷದ ಪ್ರತಿಭಟನಾಕಾರ ಮೃತಪಟ್ಟಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ.
अभी तक की प्राप्त जानकारी के अनुसार आज #किसानआंदोलन में किसी भी किसान की मृत्यु नहीं हुई है। यह मात्र एक अफवाह है। दाता सिंह-खनोरी बॉर्डर पर दो पुलिसकर्मियों तथा एक प्रदर्शनकारी के घायल होने की सूचना है जो उपचाराधीन है। @ssk303 @DGPPunjabPolice @cmohry @anilvijminister
— Haryana Police (@police_haryana) February 21, 2024
ಇತ್ತ ಹರಿಯಾಣ ಪೊಲೀಸರು , ಯಾವುದೇ ರೈತ ಸಾವನ್ನಪ್ಪಿಲ್ಲ.ಇದು ಕೇವಲ ರೂಮರ್. ಡಾಟಾ ಸಿಂಗ್-ಖನೌರಿ ಗಡಿಯಲ್ಲಿ ಪೊಲೀಸ್ ಮತ್ತು ಒಬ್ಬ ಪ್ರತಿಭಟನಾಕಾರನಿಗೆ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.