ಹಿಮಾಚಲ ಪ್ರದೇಶದಲ್ಲಿ ಜನಾದೇಶ ನೀಡಿದಕ್ಕೆ ಧನ್ಯವಾದ: ರಾಹುಲ್ ಗಾಂಧಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಹಿಮಾಚಲ ಪ್ರದೇಶದ ಜನತೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಧನ್ಯವಾದ ಅರ್ಪಿಸಿದ್ದಾರೆ.
ತಮ್ಮ ಪಕ್ಷಕ್ಕೆ ನಿರ್ಣಾಯಕ ಜನಾದೇಶ ನೀಡಿದಕ್ಕೆ ಧನ್ಯವಾದ. ಕಾಂಗ್ರೆಸ್ ಸರ್ಕಾರ ಎಲ್ಲಾ ಚುನಾವಣೆಯ ಭರವಸೆಗಳನ್ನು ಈಡೇರಿಸುತ್ತದೆ ಎಂದು ಅವರು ಹೇಳಿದ್ದಾರೆ.
ಕಾಂಗ್ರೆಸ್ ಗುಜರಾತ್ ಜನರ ಆದೇಶವನ್ನು ವಿನಮ್ರವಾಗಿ ಸ್ವೀಕರಿಸುತ್ತದೆಎಂದು ರಾಹುಲ್ ಹೇಳಿದ್ದಾರೆ. ನಾವು ಪುನರ್ರಚನೆ ಮಾಡುತ್ತೇವೆ, ಶ್ರಮಿಸುತ್ತೇವೆ. ದೇಶದ ಆದರ್ಶಗಳು ಮತ್ತು ರಾಜ್ಯದ ಜನರ ಹಕ್ಕುಗಳಿಗಾಗಿ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಅವರು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!