ಈ ದೇಶಕ್ಕೆ ಕಾಡುತ್ತಿರುವ ದುಷ್ಟಶಕ್ತಿಯೆಂದರೆ ಕಾಂಗ್ರೆಸ್ ಪಕ್ಷ.. ಜನಾರ್ದನ ರೆಡ್ಡಿ ಟಾಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ದೇಶವನ್ನು ಕಾಡುತ್ತಿರುವ ದುಷ್ಟಶಕ್ತಿಯೆಂದರೆ ಕಾಂಗ್ರೆಸ್ ಪಕ್ಷವಾಗಿದೆ ಎಂದು ಶಾಸಕ ಜನಾರ್ದನ ರೆಡ್ಡಿ ಟಾಂಗ್ ನೀಡಿದ್ದಾರೆ.

ಜಿಲ್ಲೆಯ ಇರಕಲಗಡ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ನಡೆಯುತ್ತಿರುವ ಜಾಹೀರಾತಿನ ವಿಚಾರವಾಗಿ ಮಾತನಾಡಿದರು. ಅಮ್ಮನ ಆಶೀರ್ವಾದದಿಂದ ನವರಾತ್ರಿಯ ಮೊದಲ ದಿನವೇ ಬಳ್ಳಾರಿಗೆ ಹೋಗುವ ಅವಕಾಶ ಸಿಕ್ಕಿತು.

ಈ ದೇಶವನ್ನು ಕಾಡುತ್ತಿರುವ ದುಷ್ಟಶಕ್ತಿಯೆಂದರೆ ಕಾಂಗ್ರೆಸ್ ಪಕ್ಷ. ಆದರೆ ಈ ದೇಶದ ಜನರು ಮೋದಿಯನ್ನು ಬೆಂಬಲಿಸಲು ತಾಯಿಯ ಆಶೀರ್ವಾದವೇ ಕಾರಣ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!