ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಳೆ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಹೈವೋಲ್ಟೇಜ್ ವಿಶ್ವಕಪ್ ಫೈನಲ್ಸ್ ಪಂದ್ಯ ನಡೆಯಲಿದು, ಪಂದ್ಯಕ್ಕೆ ಉಗ್ರರ ಕರಿನೆರಳು ಬಿದ್ದಿದೆ.
ಪಂದ್ಯ ನಡೆಯೋದಕ್ಕೆ ಬಿಡೋದಿಲ್ಲ, ಪಂದ್ಯವನ್ನು ಸ್ಥಗಿತ ಮಾಡೇ ಮಾಡ್ತೇವೆ ಎಂದು ಉಗ್ರ ಗುರ್ಪಂತ್ವಂತ್ ಸಿಂಗ್ ಪನ್ನುನ್ ಎಚ್ಚರಿಕೆ ನೀಡಿದ್ದಾನೆ.
ಗುರ್ಪಂತ್ವಂತ್ ಸಿಂಗ್ ಬೆದರಿಕೆ ಹಾಕುತ್ತಿರುವುದು ಇದೇ ಮೊದಲಲ್ಲ ಹಿಂದೆಯೂ ಈತ ಸಾಕಷ್ಟು ಬೆದರಿಕೆ ಹಾಕಿದ್ದ ಎನ್ನಲಾಗಿದೆ.
ವಿಶ್ವಕಪ್ ಪಂದ್ಯಕ್ಕೆ ಪೊಲೀಸ್ ಅಧಿಕಾರಿಗಳು ಟೈಟ್ ಸೆಕ್ಯುರಿಟಿ ನೀಡಿವೆ. ಈ ಬಗ್ಗೆ ಬಿಸಿಸಿಐ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.