ವಿಮಾನ ಪತನ ದುರಂತ ನಿಜಕ್ಕೂ ದುರದುಷ್ಟಕರ ಘಟನೆ: ಡಿ.ಕೆ.ಶಿವಕುಮಾರ್ ಸಂತಾಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಹಮದಾಬಾದ್ ವಿಮಾನ ಪತನ ದುರಂತ ನಿಜಕ್ಕೂ ದುರದುಷ್ಟಕರ ಘಟನೆಯಾಗಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ ಆಗಿದೆ. ಈ ಘಟನೆ ನಡೆದಿರುವುದು ನನಗೆ ಆಶ್ಚರ್ಯ ತರಿಸಿದೆ. ನಾನು ಭಗವಂತನಲ್ಲಿ ಪ್ರಾರ್ಥನೆ ಮಾಡುತ್ತೇನೆ. ಈ ದೇಶದಲ್ಲಿ ಹೆಚ್ಚು ಸಾವು ಆಗಬಾರದು. ದುರಂತದಲ್ಲಿ ಸಾವನ್ನಪ್ಪಿದವರ ಆತ್ಮಕ್ಕೆ ದೇವರು ಶಾಂತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!