ದೇಶದ ಸಮಸ್ತ ಜನತೆಗೆ ಗಣೇಶ ಚತುರ್ಥಿ ಶುಭಾಶಯ ತಿಳಿಸಿದ ಪ್ರಧಾನಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಸಮಸ್ತ ಜನರಿಗೆ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

ʻದೇಶಾದ್ಯಂತ ಇರುವ ನನ್ನ ಕುಟುಂಬದ ಸದಸ್ಯರಿಗೆ ಗಣೇಶ ಚತುರ್ಥಿಯ ಶುಭಾಶಯಗಳು. ವಿಘ್ನಹರ್ತ-ವಿನಾಯಕನ ಆರಾಧನೆಗೆ ಸಂಬಂಧಿಸಿದ ಈ ಪವಿತ್ರ ಹಬ್ಬವು ನಿಮ್ಮೆಲ್ಲರ ಜೀವನದಲ್ಲಿ ಅದೃಷ್ಟ, ಯಶಸ್ಸು ಮತ್ತು ಸಮೃದ್ಧಿಯನ್ನು ತರಲಿ. ಗಣಪತಿ ಬಪ್ಪ ಮೋರ್ಯ! ಎಂದು ಟ್ವೀಟ್‌ ಮೂಲಕ ಹಾರೈಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!