ಇಡೀ ಭೂಮಿಯಲ್ಲಿ ನನ್ನಷ್ಟು ಅದೃಷ್ಟವಂತ ಯಾರೂ ಇಲ್ಲ: ಶಿಲ್ಪಿ ಅರುಣ್ ಯೋಗಿರಾಜ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಡೀ ಭೂಮಿಯಲ್ಲೇ ನನ್ನಷ್ಟು ಅದೃಷ್ಟವಂತ ಯಾರೂ ಇಲ್ಲ, ಶ್ರೀರಾಮಲಲಾ ಮೂರ್ತಿ ಕೆತ್ತನೆ ಮಾಡಲು ಅವಕಾಶ ಸಿಕ್ಕಿದ್ದೇ ದೊಡ್ಡ ಪುಣ್ಯ ಎಂದು ಶಿಲ್ಪಿ ಅರುಣ್ ಯೋಗಿರಾಜ್ ಸಂತಸ ವ್ಯಕ್ತಪಡಿಸಿದ್ದಾರೆ.

ಇಂದು ಇಡೀ ಜಗತ್ತು ರಾಮಲಲಾ ಮೂರ್ತಿಯನ್ನು ಕಣ್ತುಂಬಿಸಿಕೊಂಡಿದೆ. ಈ ಮೂರ್ತಿಯನ್ನು ಕೆತ್ತಿದ ಶಿಲ್ಪಿ ಅರುಣ್ ಜಗತ್ತು ಆರಾಧಿಸುತ್ತಿರುವುದನ್ನು ಕಂಡು ಸಂತಸಪಟ್ಟಿದ್ದಾರೆ. ರಾಮನ ಆಶೀರ್ವಾದದಿಂದ ಎಲ್ಲವೂ ಸಾಧ್ಯ. ಈ ಅವಕಾಶವನ್ನೂ ರಾಮನೇ ನನಗೆ ನೀಡಿದ್ದಾನೆ ಎಂದು ಖುಷಿಪಟ್ಟಿದ್ದಾರೆ,

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!