ಕಲ್ಲು ಗಣಿಗಾರಿಕೆ ಪ್ರಪಾತಕ್ಕೆ ಬಿದ್ದ ಟಿಪ್ಪರ್ : ಚಾಲಕ ದುರ್ಮರಣ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕಲ್ಲು ಗಣಿಗಾರಿಕೆ ಮಾಡುತ್ತಿದ್ದ ಪ್ರಪಾತಕ್ಕೆ ಟಿಪ್ಪರ್ ಬಿದ್ದ ಪರಿಣಾಮ ಸ್ಥಳದಲ್ಲಿ ಟಿಪ್ಪರ್ ಚಾಲಕ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಜಟಕ ಗೇಟ್ ಬಳಿಯ ಕ್ವಾರೆಯೊಂದರಲ್ಲಿ ಜರುಗಿದೆ. ರವಿ ಹಾಗೂ ಕಾಂತ ಎಂಬುವವರು ಸೇರಿ ಕ್ವಾರೆ ನಡೆಸುತ್ತಿದ್ದರು. ಗಣಿಗಾರಿಕೆ ಮಾಡಿ ಆ ಸ್ಥಳ ಪ್ರಪಾತದಂತೆ ಆಗಿತ್ತು. ನಿನ್ನೆ ಮಧ್ಯರಾತ್ರಿ ಟಿಪ್ಪರ್ ಚಲಿಸುವ ವೇಳೆ ಪ್ರಪಾತಕ್ಕೆ ಬಿದ್ದಿದೆ. ಪ್ರಪಾತದಲ್ಲಿ ನೀರು ಇದ್ದ ಕಾರಣ ಟಿಪ್ಪರ್ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಈ ವೇಳೆ ಚಾಲಕ ಲಕ್ಷ್ಮಣ್ … Continue reading ಕಲ್ಲು ಗಣಿಗಾರಿಕೆ ಪ್ರಪಾತಕ್ಕೆ ಬಿದ್ದ ಟಿಪ್ಪರ್ : ಚಾಲಕ ದುರ್ಮರಣ
Copy and paste this URL into your WordPress site to embed
Copy and paste this code into your site to embed