ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿಪ್ಪು ಜಯಂತಿ ದಿನ ಟಿಪ್ಪು ಅವರಿಗೆ ಸಿದ್ದರಾಮಯ್ಯ ಗೌರವ ನಮನ ಸಲ್ಲಿಸಿದ್ದಾರೆ.
ಅಪ್ರತಿಮ ದೇಶಪ್ರೇಮಿ, ವೀರ ಸ್ವಾತಂತ್ರ್ಯ ಹೋರಾಟಗಾರ, ದಕ್ಷ ಆಡಳಿತಗಾರ ಮತ್ತು ಪರಧರ್ಮ ಸಹಿಷ್ಣು ಟಿಪ್ಪು ಸುಲ್ತಾನ್ ಓರ್ವ ಆದರ್ಶ ಸ್ವರೂಪಿ ಜನನಾಯಕ ಟಿಪ್ಪು ಜಯಂತಿ ದಿನ ಅವರಿಗೆ ಗೌರವದ ನಮನಗಳು ಎಂದು ಟ್ವೀಟ್ ಮಾಡಿದ್ದಾರೆ. ಬ್ರಿಟಿಷ್ ಸಾಮ್ರಾಜ್ಯವನ್ನು ಸಿಂಹಸ್ವಪ್ನದಂತೆ ಕಾಡಿದ ಟಿಪ್ಪು ಸುಲ್ತಾನರ ತ್ಯಾಗ, ಪರಾಕ್ರಮವನ್ನು ಹೆಮ್ಮೆಯಿಂದ ಸ್ಮರಿಸುತ್ತೇನೆ ಎಂದಿದ್ದಾರೆ.
ಅಪ್ರತಿಮ ದೇಶಪ್ರೇಮಿ,
ವೀರ ಸ್ವಾತಂತ್ರ್ಯ ಹೋರಾಟಗಾರ, ದಕ್ಷ ಆಡಳಿತಗಾರ ಮತ್ತು
ಪರಧರ್ಮ ಸಹಿಷ್ಣು ಟಿಪ್ಪು ಸುಲ್ತಾನ್ ಓರ್ವ ಆದರ್ಶಸ್ವರೂಪಿ ಜನನಾಯಕ.
ಟಿಪ್ಪು ಜಯಂತಿ ದಿನ ಅವರಿಗೆ ಗೌರವದ ನಮನಗಳು.#TippuJayanti pic.twitter.com/A9ZFjBLWkw— Siddaramaiah (@siddaramaiah) November 10, 2022