ಪಾದಚಾರಿಗೆ ಬೈಕ್ ಡಿಕ್ಕಿ: ವ್ಯಕ್ತಿ ಸಾವು

ಹೊಸ ದಿಗಂತ ವರದಿ, ಶ್ರೀರಂಗಪಟ್ಟಣ :

ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಹುಲಿಕೆರೆ ಬಳಿ ನಡೆದಿದೆ.
ಗ್ರಾಮದ ಬಸವೇಗೌಡ (35) ಎಂಬಾತನೇ ಮೃತಪಟ್ಟ ವ್ಯಕ್ತಿ. ಈತ ರಸ್ತೆ ದಾಟುತ್ತಿದ್ದ ವೇಳೆ ಅತಿ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿತ್ತು. ತೀವ್ರವಾಗಿ ಗಾಯಗೊಂಡಿದ್ದ ಬಸವೇಗೌಡನನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಲಕಾರಿಯಾಗದೆ ಆತ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
ಈ ಸಂಬಂಧ ಕೆ.ಆರ್.ಎಸ್. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದುಘಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!