ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಲಕ್ನೋ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಇಂಡಿಯನ್​ ಪ್ರೀಮಿಯರ್​ ಲೀಗ್​ನ ಇಂದಿನ ಪಂದ್ಯದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ತಂಡ ಮುಖಾಮುಖಿಯಾಗಿದ್ದು, ಟಾಸ್​ ಗೆದ್ದ ಕನ್ನಡಿಗ ರಾಹುಲ್​ ಪಡೆ ಬ್ಯಾಟಿಂಗ್​ ಮಾಡುವ ನಿರ್ಧಾರ ಕೈಗೊಂಡಿದೆ.
ಈ ಪಂದ್ಯದಲ್ಲಿ ಲಖನೌ ಗೆಲುವು ದಾಖಲು ಮಾಡಿದರೆ ನೇರವಾಗಿ ಪ್ಲೇ-ಆಫ್​ ಪ್ರವೇಶ ಪಡೆದುಕೊಳ್ಳಲಿದೆ. ಅತ್ತ ಕೆಕೆಆರ್ ಪಾಲಿಗೂ ಈ ಪಂದ್ಯ ಮಹತ್ವದಾಗಿದ್ದು, ಪ್ಲೇ-ಆಫ್​ ರೇಸ್​​ ಜೀವಂತವಾಗಿಟ್ಟುಕೊಳ್ಳಲು ಇಂದಿನ ಪಂದ್ಯದಲ್ಲಿ ಬೃಹತ್​ ಅಂತರದಿಂದ ಗೆಲುವು ಸಾಧಿಸಬೇಕಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!