ಕಂದಕಕ್ಕೆ ಉರುಳಿದ ಟೂರಿಸ್ಟ್‌ ಬಸ್:‌ 10 ಮಂದಿಗೆ ಗಾಯ ಒಬ್ಬರ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಆಂಧ್ರಪ್ರದೇಶದಲ್ಲಿ ಟೂರಿಸ್ಟ್ ಬಸ್ ಬೆಟ್ಟದಿಂದ ಬಿದ್ದು ಸುಮಾರು ಹತ್ತು ಮಂದಿ ಗಾಯಗೊಂಡಿದ್ದಾರೆ. ಅಲ್ಲೂರಿ ಸೀತಾರಾಮರಾಜು (ಎಎಸ್ಆರ್) ಜಿಲ್ಲೆಯ ವನಜಂಗಿಯಲ್ಲಿ ಈ ಘಟನೆ ನಡೆದಿದೆ.

ಎಎನ್‌ಐ ವರದಿ ಪ್ರಕಾರ, ಘಟನೆ ನಡೆದಾಗ ಬಸ್ ವಿಶಾಖಪಟ್ಟಣಂನಿಂದ ಪಾಡೇರುಗೆ ತೆರಳುತ್ತಿತ್ತು. ಹತ್ತು ಮಂದಿ ಗಾಯಗೊಂಡಿದ್ದರೆ ಒಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ, ಗಾಯಗೊಂಡ ಎಲ್ಲ ಪ್ರಯಾಣಿಕರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.‌

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!