ಕಾರವಾರದಲ್ಲಿ ಘೋರ ದುರಂತ: ಕೆರೆಯಲ್ಲಿ ಈಜಲು ಹೋಗಿದ್ದ ಯುವಕ ಜಲಸಮಾಧಿ
ಹೊಸದಿಗಂತ ವರದಿ ಕಾರವಾರ: ಕೆರೆಯಲ್ಲಿ ಈಜಾಡಲು ಹೋಗಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕುಮಟಾ ತಾಲೂಕಿನ ವಾಲ್ಗಳ್ಳಿಯಲ್ಲಿ ಸಂಭವಿಸಿದೆ. ಪ್ರಶಾಂತ ಮುಕ್ರಿ(19) ಮೃತ ದುರ್ದೈವಿಯಾಗಿದ್ದು, ನಾಲ್ಕೈದು ಜನರೊಂದಿಗೆ ಸೇರಿ ಜಡ್ಡಿಕೆರೆಯಲ್ಲಿ ಈಜಾಡಲು ತೆರಳಿದ್ದ ಈತ ತುಂಬಿದ ಕೆರೆಯಲ್ಲಿ ಮುಳುಗಿ ನೀರಿನಲ್ಲಿ ಕಣ್ಮರೆಯಾಗಿದ್ದು, ಕೆರೆಯಲ್ಲಿ ಹೂಳು ತುಂಬಿದ್ದರಿಂದ ಹೂಳಿನಲ್ಲಿ ಸಿಲುಕಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಕುಮಟಾ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಸತತ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಮೇಲೆತ್ತಿದ್ದಾರೆ. ಇದನ್ನೂ ಓದಿ: ಮೃತದೇಹ ಶೋಧ … Continue reading ಕಾರವಾರದಲ್ಲಿ ಘೋರ ದುರಂತ: ಕೆರೆಯಲ್ಲಿ ಈಜಲು ಹೋಗಿದ್ದ ಯುವಕ ಜಲಸಮಾಧಿ
Copy and paste this URL into your WordPress site to embed
Copy and paste this code into your site to embed