ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯ ಸರ್ಕಾರ ಮತ್ತೆ ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಲೋಕಸಭೆ ಚುನಾವಣೆ ಹಿನ್ನೆಲೆ ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
ಐವರು ಐಎಎಸ್ ಅಧಿಕಾರಿಗಳ ವಿವರ:
1. ಡಾ. ಅಜಯ್ ನಾಗಭೂಷಣ್ ಎಂ.ಎನ್: ಕಾರ್ಯದರ್ಶಿ, ಪಶುಸಂಗೋಪನಾ ಇಲಾಖೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಹುದ್ದೆ ಹೆಚ್ಚುವರಿ ಹೊಣೆ
2.ತುಳಸ ಮದ್ದಿನೇನಿ: ಕಾರ್ಯದರ್ಶಿ, ಡಿಪಿಎಆರ್
3.ಅರ್ಚನಾ ಎಂ.ಎಸ್: ಮುಖ್ಯ ಸಂಪಾದಕಿ, ಕರ್ನಾಟಕ ಗೆಜೆಟಿಯರ್ ಇಲಾಖೆ
4.ಪ್ರಿಯಾಂಗ ಎಂ: ಎಂಡಿ, ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ
5. ಭರತ್ ಎಸ್: ಸಿಇಒ, ಜಿ.ಪಂ. ಗದಗ
ಈ ಐವರು ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.