ಪ್ರವೀಣ್ ನೆಟ್ಟಾರಿಗೆ ಶ್ರದ್ಧಾಂಜಲಿ: ಉಡುಪಿಯ ಕೊಡವೂರಿನಲ್ಲಿ ಸ್ವಯಂಪ್ರೇರಿತ ಬಂದ್

ಹೊಸದಿಗಂತ ವರದಿ, ಉಡುಪಿ:

ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಕೊಲೆಯಾದ ಪ್ರವೀಣ್ ನೆಟ್ಟಾರು ಅವರಿಗೆ ಶ್ರದ್ದಾಂಜಲಿ ಸೂಚಕವಾಗಿ ನಗರದ ಕೊಡವೂರು ವಾರ್ಡಿನ ಎಲ್ಲಾ ವರ್ತಕರು ತಮ್ಮ ಅಂಗಡಿಗಳನ್ನು ಶನಿವಾರ ಬೆಳ್ಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಬಂದ್ ಮಾಡಿ ಶ್ರದ್ದಾಂಜಲಿ ಅರ್ಪಿಸಿದರು.

ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೋಲಿಸ್ ಬಂದೋಬಸ್ತ್ ನೀಡಲಾಗಿತ್ತು. ಆದರೆ ಬಂದ್ ಯಶಸ್ವಿಯಾಗಿದ್ದು, ಶಾಂತಿಯುತವಾಗಿ ಮುಗಿದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!