ಸತ್ಯಕ್ಕೆ ಜಯ ಸಿಗ್ಲೇಬೇಕು, ನುಡಿದಂತೆ ನಡೆದಿದ್ದಕ್ಕೆ ಜನ ನಮ್ಮನ್ನು ಮೆಚ್ಚಿದ್ದಾರೆ: ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸತ್ಯಕ್ಕೆ ಜಯ ಸಿಕ್ಕೇ ಸಿಗುತ್ತದೆ. ನಾವು ನುಡಿದಂತೆ ನಡೆದಿದ್ದೇವೆ. ಸತ್ಯ ಹೇಳುವವರನ್ನು ಜನರು ಎಂದಿಗೂ ಕೈ ಬಿಡೋದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನನಗೆ ಜನರ ಮೇಲೆ ಸಂಪೂರ್ಣ ನಂಬಿಕೆ ಇದೆ. ನಾವು ಸದಾ ಸತ್ಯ ಹೇಳುವವರು.ಗ್ಯಾರೆಂಟಿ ಯೋಜನೆಗಳನ್ನು ಮುಂದೆಯೂ ನಡೆಸುತ್ತೇವೆ. ಲೋಕಸಭೆ ಚುನಾವಣೆ ನಂತರ ಗ್ಯಾರೆಂಟಿ ಬಂದ್‌ ಮಾಡೋದಿಲ್ಲ. ಬಿಜೆಪಿಯನ್ನು ತಿರಸ್ಕರಿಸಿ ಎಂದಿದ್ದಾರೆ.

ಪ್ರಧಾನಿ ಮೋದಿ ಕೂಡ ನಮಗೇನು ಕೊಟ್ಟಿದ್ದಾರೆ. ಎಲ್ಲರಿಗೂ ಸಹಾಯವಾಗುವ ಗ್ಯಾರೆಂಟಿ ಕೊಟ್ಟಿದ್ದು ನಾವು, ನಮ್ಮ ಸರ್ಕಾರಕ್ಕೆ ಈ ಬಾರಿ ಅವಕಾಶ ನೀಡಿ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!