ರಸ್ತೆಯಲ್ಲಿ ಹೋಗುವಾಗ ಮೈಮೇಲೆ ಬಿದ್ದ ಕೇಬಲ್ ವೈರ್: ಹುಬ್ಬಳ್ಳಿಯಲ್ಲಿ ಇಬ್ಬರ ದಾರುಣ ಸಾ*ವು
ಹೊಸದಿಗಂತ ವರದಿ ಹುಬ್ಬಳ್ಳಿ: ಇಲ್ಲಿಯ ಗೋಕುಲ ರಸ್ತೆಯ ಅರ್ಬನ್ ಓಯಸಿಸ್ ಮಾಲ್ ಹತ್ತಿರ ಬೈಕ್ ರಸ್ತೆ ಅಪಘಾತವಾಗಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ತಾಜನಗರ ನಿವಾಸಿಗಳಾದ ಮೀಜಮುಲ್ಲಾ ಮುಲ್ಲಾ(25), ಫಯಾಜ್ ಭಾಗವಾನ(18) ಮೃತಪಟ್ಟವರು. ರಾತ್ರಿ ಗೋಕುಲ ರಸ್ತೆ ವಿಮಾನ ನಿಲ್ದಾಣದಿಂದ ಹೊಸೂರ ಕಡೆ ಬರುತ್ತಿದ್ದರು. ಮಳೆ ಗಾಳಿ ಕೇಬಲ್ ವಾಯರ್ ತುಂಡರಿಸಿ ಇವರ ಮೇಲೆ ಬಿದ್ದಿದೆ. ಅದನ್ನು ತಪ್ಪಿಸಲು ಹೋದಾಗ ಬೈಕ್ ನಿಯಂತ್ರಣ ತಪ್ಪಿದ್ದರಿಂದ ಅಪಘಾತ ನಡೆದಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರು ಸ್ಥಳದಲ್ಲಿಯೇ … Continue reading ರಸ್ತೆಯಲ್ಲಿ ಹೋಗುವಾಗ ಮೈಮೇಲೆ ಬಿದ್ದ ಕೇಬಲ್ ವೈರ್: ಹುಬ್ಬಳ್ಳಿಯಲ್ಲಿ ಇಬ್ಬರ ದಾರುಣ ಸಾ*ವು
Copy and paste this URL into your WordPress site to embed
Copy and paste this code into your site to embed