ಬಿ.ಸಿ.ರೋಡಿನ ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರಕ್ಕೆ ಉಡುಪಿ ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ್ ಭೇಟಿ
ಹೊಸದಿಗಂತ ವರದಿ ಬಂಟ್ವಾಳ: ಉಡುಪಿ ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ್ ಅವರು ಬಿ.ಸಿ.ರೋಡಿನ ಸಂಚಯಗಿರಿಯಲ್ಲಿರುವ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ತುಳು ಸಂಸ್ಕೃತಿ ಮತ್ತು ಪರಂಪರೆಗೆ ಸಂಬಂಧಿಸಿದ ಪ್ರಾಚೀನ ವಸ್ತು-ಪರಿಕರಗಳನ್ನು ವೀಕ್ಷಿಸಿದರು. ಕೇಂದ್ರದಲ್ಲಿರುವ ಅಬ್ಬಕ್ಕ ಕಲಾ ಗ್ಯಾಲರಿ ಹಾಗೂ ಮ್ಯೂಸಿಯಂ ವೀಕ್ಷಿಸಿದ ಜಿಲ್ಲಾಧಿಕಾರಿಯವರಿಗೆ ಕೇಂದ್ರದ ಸ್ಥಾಪಕಾಧ್ಯಕ್ಷ ಡಾ. ತುಕಾರಾಮ್ ಪೂಜಾರಿ ಅವರು ಅಲ್ಲಿನ ಸಂಗ್ರಹಗಳು ಹಾಗೂ ಅವುಗಳ ಮಹತ್ವದ ಕುರಿತು ಮಾಹಿತಿ ನೀಡಿದರು. ಬಳಿಕ ಮಾತನಾಡಿದ ಟಿ.ಕೆ. ಸ್ವರೂಪ್, ಕೋಟೆ-ಕೊತ್ತಲಗಳು, ಶಾಸನಗಳು ಹಾಗೂ … Continue reading ಬಿ.ಸಿ.ರೋಡಿನ ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರಕ್ಕೆ ಉಡುಪಿ ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ್ ಭೇಟಿ
Copy and paste this URL into your WordPress site to embed
Copy and paste this code into your site to embed