ಹೊಸದಿಗಂತ ಡಿಜಿಟಲ್ ಡೆಸ್ಕ್
ಸಿದ್ಧಗಂಗಾ ಮಠಾಧ್ಯಕ್ಷರಾದ ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮಿಗಳ ಜನ್ಮದಿನೋತ್ಸವದಲ್ಲಿ ಭಾಗವಹಿಸಲು ಏಪ್ರಿಲ್ 1ರಂದು ಕೇಂದ್ರದ ಗೃಹಸಚಿವರಾದ ಅಮಿತ್ ಶಾ ಅವರು ತುಮಕೂರಿಗೆ ಆಗಮಿಸಲಿದ್ದಾರೆ.
ಕೇಂದ್ರ ಗೃಹಸಚಿವರಾದ ತುಮಕೂರು ಭೇಟಿ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗಳು ಸೇರಿ ಇತರೆ ಜಿಲ್ಲಾ ಮಟ್ದದ ಅಧಿಕಾರಿಗಳ ಸಭೆ ನಡೆಸಲಾಯಿತು.
ಸಭೆಯಲ್ಲಿ ಭದ್ರತಾ ವ್ಯವಸ್ಥೆಯ ಬಗ್ಗೆ ಚರ್ಚಿಸಲಾಯಿತು.