ರಾಜ್ಯಸಭೆಯಲ್ಲಿ ವಯನಾಡ್ ದುರಂತದ ಕುರಿತು ಕೇಂದ್ರ ಸಚಿವ ಜೆಪಿ ನಡ್ಡಾ ಚರ್ಚೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯಸಭೆಯಲ್ಲಿ ಭೂಕುಸಿತ ದುರಂತದ ಕುರಿತು ಮಾತನಾಡಿದ ಜೆಪಿ ನಡ್ಡಾ, ಇಡೀ ರಾಷ್ಟ್ರವು ಕಳವಳಗೊಂಡಿದೆ ಮತ್ತು ಪರಿಹಾರ ಕ್ರಮಗಳ ಬಗ್ಗೆ ಮಾತನಾಡಿದರು.

”ರಾಜ್ಯ ಸರಕಾರದೊಂದಿಗೆ ಸಮನ್ವಯದಿಂದ ಕೆಲಸ ಮಾಡಲಾಗುತ್ತಿದೆ. ಇದೀಗ, ಪ್ರಾಥಮಿಕ ವಿಷಯವೆಂದರೆ ಮೃತದೇಹಗಳನ್ನು ಹೊರತೆಗೆಯಲು ಮತ್ತು ಉಳಿಸಬಹುದಾದವರನ್ನು ರಕ್ಷಿಸುವುದರ ಬಗ್ಗೆ ನಾವು ತುರ್ತು ಪ್ರತಿಕ್ರಿಯೆ ವ್ಯವಸ್ಥೆಯನ್ನು ಸಕ್ರಿಯಗೊಳಿಸಬೇಕು. ಅದೆಲ್ಲವನ್ನೂ ಮಾಡಲಾಗುತ್ತಿದೆ” ಎಂದು ನಡ್ಡಾ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!