ಸಂಸತ್ತಿನಲ್ಲಿ ಮುಂದುವರಿದ ಹಂಗಾಮ: ಅನಿರ್ದಿಷ್ಟಾವಧಿಗೆ ಲೋಕಸಭೆ ಕಲಾಪ ಮುಂದೂಡಿಕೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಈ ಬಾರಿಯ ಲೋಕಸಭೆಯ ಮುಂಗಾರು ಅಧಿವೇಶನವು ಆರಂಭದಿಂದಲೂ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವಿನ ತೀವ್ರ ವಾಗ್ದಾಳಿ ಮತ್ತು ಪ್ರತಿಭಟನೆಗಳಿಗೆ ಸಾಕ್ಷಿಯಾಗಿತ್ತು. ಅಂತಿಮ ದಿನವಾದ ಇಂದೂ ಕೂಡ ವಿಪಕ್ಷಗಳ ತೀವ್ರ ಗದ್ದಲದ ನಡುವೆಯೇ, ಸಾಂಪ್ರದಾಯಿಕ ‘ವಂದೇ ಮಾತರಂ’ ಗೀತೆಯೊಂದಿಗೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಅವರು ಅನಿರ್ದಿಷ್ಟಾವಧಿಗೆ ಮುಂದೂಡಿದರು. ಮೋದಿ ಮತ್ತು ಅಮಿತ್ ಶಾ ಭೇಟಿ: ಚರ್ಚೆಯ ನಿರೀಕ್ಷೆ ಸುಳ್ಳಾಯಿತು ನೀಟ್ ಪರೀಕ್ಷೆಗೆ ಸಂಬಂಧಿಸಿದ ಪ್ರತಿಭಟನೆಗಳು ಹಾಗೂ ವಿವಿಧ ಪ್ರಕರಣಗಳ ಕುರಿತು ಕೇಂದ್ರ … Continue reading ಸಂಸತ್ತಿನಲ್ಲಿ ಮುಂದುವರಿದ ಹಂಗಾಮ: ಅನಿರ್ದಿಷ್ಟಾವಧಿಗೆ ಲೋಕಸಭೆ ಕಲಾಪ ಮುಂದೂಡಿಕೆ
Copy and paste this URL into your WordPress site to embed
Copy and paste this code into your site to embed