ಆಡಳಿತ ವ್ಯವಸ್ಥೆ ಬಲಪಡಿಸಲು ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಡಳಿತ ವ್ಯವಸ್ಥೆಯನ್ನು ಬಲಪಡಿಸಲು ತಂತ್ರಜ್ಞಾನವನ್ನು ಬಳಸಲಾಗುತ್ತದೆ. ಕೃತಕ ಬುದ್ಧಿಮತ್ತೆ ಮತ್ತು ಮಿಷನ್ ತರಬೇತಿ ತಂತ್ರಜ್ಞಾನಗಳನ್ನು ಬಳಸಲಾಗುತ್ತದೆ ಎಂದು ಸಿಎಂ ತಿಳಿಸಿದ್ದಾರೆ.

ಹೊಸ ಪೊಲೀಸ್ ಠಾಣೆ ಕಟ್ಟಡಗಳ ನಿರ್ಮಾಣಕ್ಕೆ ₹30 ಕೋಟಿ ಮೀಸಲಿಡಲಾಗುವುದು. ವಿಧಿವಿಜ್ಞಾನ ಪ್ರಯೋಗಾಲಯಗಳ ಮೊಬೈಲ್ ಫೊರೆನ್ಸಿಕ್, ಆಡಿಯೋ ಮತ್ತು ವಿಡಿಯೋ ವಿಭಾಗಗಳನ್ನು ಬಲಪಡಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದರು.

10 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಉಪಕರಣ ಮತ್ತು ಸಾಫ್ಟ್ ವೇರ್ ಒದಗಿಸಲಾಗುವುದು. ಎಲ್ಲಾ ಕಾರಾಗೃಹಗಳ ಸುಗಮ ನಿರ್ವಹಣೆ ಮತ್ತು ಭದ್ರತೆಗೆ ವ್ಯವಸ್ಥೆ ಮಾಡಲಾಗುತ್ತಿದೆ. 5 ಕೋಟಿ ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ ಸಾಫ್ಟ್‌ವೇರ್ ಅನ್ನು ಬಳಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!