Wednesday, June 7, 2023

Latest Posts

ಅಂಜನಾದ್ರಿ ನಾಡಲ್ಲಿ ಯೋಗಿ: ಕಾರ್ಯಕರ್ತರೊಂದಿಗೆ ಕುಳಿತು ‘ಮನ್ ಕೀ ಬಾತ್’ ಆಲಿಸಿದ ಯುಪಿ ಸಿಎಂ!

ಹೊಸದಿಗಂತ ವರದಿ ಗಂಗಾವತಿ:

ಕರ್ನಾಟಕ ವಿಧಾನಸಭಾ ಕ್ಷೇತ್ರದ ಚುನಾವಣೆ ಪ್ರಚಾರಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೊಪ್ಪಳ ಜಿಲ್ಲೆಗೆ ಭೇಟಿ ನೀಡಿದ್ದಾರೆ.

ಹೆಲಿಕಾಪ್ಟರ್ ಮೂಲಕ ಕ್ಷೇತ್ರಕ್ಕೆ ಆಗಮಿಸಿದ ಅವರು, ವೇದಿಕೆಗೆ ಬಂದು ಭಾರತಂಬೆ ಫೋಟೊಗೆ ಪುಷ್ಪನಮನ ಸಲ್ಲಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ನಡೆಸಿ ಕೊಡುವ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಪರಣ್ಣ ಮುನವಳ್ಳಿ, ದೆಹಲಿ ಶಾಸಕ ಅಜಯ್ ಸೇರಿ ಮತ್ತಿತರರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!