BIG NEWS | ಏಕರೂಪ ನಾಗರಿಕ ಸಂಹಿತೆ ಮಸೂದೆಗೆ ಉತ್ತರಾಖಂಡ ಸಚಿವ ಸಂಪುಟ ಅನುಮೋದನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ನಿವಾಸದಲ್ಲಿ ಭಾನುವಾರ ಸಂಜೆ ರಾಜ್ಯ ಸಚಿವ ಸಂಪುಟದ ಪ್ರಮುಖ ಸಭೆ ನಡೆದಿದ್ದು, ಈ ವೇಳೆ ಯುಸಿಸಿ ವರದಿಗೆ ಸಂಪುಟ ಅನುಮೋದನೆ ನೀಡಿದೆ.

ಕ್ಯಾಬಿನೆಟ್ ಸಭೆಯಲ್ಲಿ ವರದಿಯ ಅನುಮೋದನೆಯ ನಂತರ, ಯುಸಿಸಿ ಮಸೂದೆಯನ್ನು ಫೆಬ್ರವರಿ 6 ರಂದು ವಿಧಾನಸಭೆಯಲ್ಲಿ ಮಂಡಿಸಲಾಗುವುದು.

ಏಕರೂಪ ನಾಗರಿಕ ಸಂಹಿತೆಯ ಅಂತಿಮ ಕರಡನ್ನು ಉತ್ತರಾಖಂಡ ಮುಖ್ಯಮಂತ್ರಿ ಅವರಿಗೆ ತಜ್ಞರ ಸಮಿತಿ ಈಚೆಗೆ ಸಲ್ಲಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!