ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿ ಬಜೆಟ್ನಲ್ಲಿ ಹೈನುಗಾರಿಕೆ, ಪಶುಸಂಗೋಪನೆಗೆ ಸಂಬಂಧಿಸಿದಂತೆ ಮಹತ್ವದ ಯೋಜನೆಗಳನ್ನು ಕೈಗೊಳ್ಳಲಾಗಿದೆ.
ಪ್ರಾಣಿಗಳಲ್ಲಿ ಚರ್ಮಗಂಟು ರೋಗ ಬಾರದೇ ಇರದಂತೆ ತಡೆಗಟ್ಟು ಒಂದು ಕೋಟಿಗೂ ಹೆಚ್ಚು ಜಾನುವಾರುಗಳಿಗೆ ಲಸಿಕೆ ಹಾಕಿಸಲು ಸರ್ಕಾರ ಮುಂದಾಗಿದೆ.
ಈ ಸಮಸ್ಯೆಯಿಂದ ಮೃತಪಟ್ಟ ರಾಸುಗಳ ಮಾಲೀಕರಿಗೆ ಪರಿಹಾರವಾಗಿ 55 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ.