ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: ರಸ್ತೆಗಳು ಜಲಾವೃತ, ಹೈರಾಣಾದ ಜನರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬೆಂಗಳೂರು ನಗರದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ನಗರದ ಮಲ್ಲೆಶ್ವರಂ ಮೆಜೆಸ್ಟಿಕ್‌ , ಶಾಂತಿನಗರ, ಯಶವಂತಪುರ ಸುತ್ತಮುತ್ತ ಭರ್ಜರಿ ಮಳೆಯಾಗುತ್ತಿದೆ.

ವರುಣ ಅಬ್ಬರಕ್ಕೆ ರಸ್ತೆಗಳು ಕೆರೆಯಂತಾಗಿದ್ದು, ಇದರಿಂದಾಗಿ ವಾಹನ ಸವಾರರಿಗೆ ಕಿರಿಕಿರಿ ಉಂಟಾಗಿದ್ದು, ಟಾಫ್ರಿಕ್‌ ಜಾಮ್‌ ಆಗಿದೆ.

ಇನ್ನು ಕೆಲವಡೆ ಮನೆಗಳಿಗೆ ನೀರು ನುಗ್ಗಿದ್ದು, ಜನರು ಹೈರಾಣಾಗಿದ್ದಾರೆ. ಸತತವಾಗಿ ಎರಡು ಗಂಟೆಯಿಂದ ಮಳೆ ಸುರಿಯುತ್ತಲೇ ಇದೆ. ರಸ್ತೆ ಪ್ರಮುಖದಲ್ಲಿ ಗಣೇಶ ಕೂರಿಸಿದ್ದು, ಸಂಪೂರ್ಣ ರೋಡ್‌ ಗಳು ಜಲಾವೃತವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!