ವರುಣನ ಆರ್ಭಟಕ್ಕೆ ವಾಟೆಹೊಳೆ ಡ್ಯಾಂ ಭರ್ತಿ.. ಜಲಾಶಯದಿಂದ ನೀರು ಬಿಡುಗಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಾಸನ ಜಿಲ್ಲೆಯಲ್ಲಿ ವರುಣನ ಆರ್ಭಟಕ್ಕೆ ವಾಟೆಹೊಳೆ ಡ್ಯಾಂ ಭರ್ತಿಯಾಗಿದೆ. ವಾಟೆಹೊಳೆ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಒಳಹರಿವು ಬರುತ್ತಿದ್ದು, ನೀರು ಬಿಡುಗಡೆ ಮಾಡಲಾಗಿದೆ.

ಮೂರು ಕ್ರಸ್ಟ್‌ಗೇಟ್‌ಗಳ ಮೂಲಕ ನೀರು ಬಿಡುಗಡೆ ಮಾಡಲಾಗಿದೆ. ಆಲೂರು ತಾಲ್ಲೂಕಿನ, ಚನ್ನೇನಹಳ್ಳಿ ಗ್ರಾಮದಲ್ಲಿರುವ ವಾಟೆಹೊಳೆ ಜಲಾಶಯ 1.51 ಟಿಎಂಸಿ ಸಾಮರ್ಥ್ಯ ಹೊಂದಿದ್ದು ಸದ್ಯ ಜಲಾಶಯದಲ್ಲಿ 1.414 ಟಿಎಂಸಿ ನೀರು ಭರ್ತಿಯಾಗಿದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!