ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ವೀರ್ ಸಾವರ್ಕರ್ ಫೋಟೊ ಅನಾವರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಸಚಿವ ಬಿ.ಸಿ. ನಾಗೇಶ್ ವೀರ್ ಸಾವರ್ಕರ್ ಫೋಟೊ ಅನಾವರಣಗೊಳಿಸಿದ್ದಾರೆ.

ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಸಾವರ್ಕರ್ ಫೋಟೊ ಅನಾವರಣಗೊಳಿಸಿದ್ದಾರೆ. ವೀರ್ ಸಾವರ್ಕರ್ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ 100 ದಿನ ವಿಚಾರಣಾಧೀನ ಕೈದಿಯಾಗಿ ಸೆರೆವಾಸದಲ್ಲಿದ್ದರು.

ಹಿಂಡಲಗಾ ಜೈಲಿನಲ್ಲಿ ಸಾವರ್ಕರ್ ಫೋಟೊ ಅಳವಡಿಸಿದ್ದು, ಸಮಾಧಾನ ಸಂತೋಷ ನೀಡಿದೆ. ಪುಟ್ಟ ಕೊಠಡಿಯಲ್ಲಿ 100 ದಿನ ಸಾವರ್ಕರ್ ಕಳೆದಿದ್ದಾರೆ. ಇಲ್ಲಿ ಅವರ ತ್ಯಾಗವಿದೆ. ಅದಕ್ಕಾಗಿ ಫೋಟೊ ಹಾಕಿದ್ದೇವೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!