ಮಳೆಯ ಅಬ್ಬರಕ್ಕೆ ವಿಭೂತಿ ಜಲಪಾತ ಬಂದ್: ಪ್ರವಾಸಿಗರ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ
ಹೊಸದಿಗಂತ ವರದಿ ಅಂಕೋಲಾ: ಅಂಕೋಲಾ ತಾಲೂಕಿನ ಅಚವೆ ಗ್ರಾಮ ಪಂಚಾಯತ್ ವ್ಯಾಪ್ತಿಯ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ವಿಭೂತಿ ಜಲಪಾತಕ್ಕೆ ಜೂನ್ 8 ರಿಂದ ಪ್ರವಾಸಿಗರಿಗೆ ಸುರಕ್ಷತೆ ದೃಷ್ಟಿಯಿಂದ ತಾತ್ಕಾಲಿಕ ಅವಧಿಯ ನಿರ್ಬಂಧ ಹೇರಲಾಗಿದೆ. ಹಸಿರು ಕಾನನದ ನಡುವೆ ಭೋರ್ಗರೆಯುವ ಜಲಪಾತ ಪ್ರವಾಸಿಗರನ್ನು ಆಕರ್ಷಿಸಿ ಪ್ರತಿದಿನ ನೂರಾರು ಸಂಖ್ಯೆಯ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಬರುತ್ತಿದ್ದರು. ತಾಲೂಕಿನಲ್ಲಿ ಮಳೆ ಆರಂಭವಾಗಿದ್ದು ಮುಂದಿನ ದಿನಗಳಲ್ಲಿ ಮಳೆ ತೀವ್ರಗೊಳ್ಳುವ ಸಾಧ್ಯತೆ ಇದೆ. ಇದನ್ನೂ ಓದಿ: ಮಳೆಗಾಲದಲ್ಲಿ ಜಲಪಾತದಲ್ಲಿ ನೀರು ದುಮುಕುವ ಪ್ರಮಾಣ … Continue reading ಮಳೆಯ ಅಬ್ಬರಕ್ಕೆ ವಿಭೂತಿ ಜಲಪಾತ ಬಂದ್: ಪ್ರವಾಸಿಗರ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ
Copy and paste this URL into your WordPress site to embed
Copy and paste this code into your site to embed