ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಪಾಧ್ಯಕ್ಷ ಜಗದೀಪ್ ಧನಕರ್ ಅವರು ಶುಕ್ರವಾರ ವಿಜಯ್ ದಿವಸ್ ಸಂದರ್ಭದಲ್ಲಿ ರಾಷ್ಟ್ರ ಸೇವೆಯಲ್ಲಿ ಪ್ರಾಣ ಕಳೆದುಕೊಂಡವರಿಗೆ ಟ್ವೀಟ್ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.
“ವಿಜಯ್ ದಿವಸ್ನಲ್ಲಿ, 1971 ರ ಯುದ್ಧದಲ್ಲಿ ನಮ್ಮ ವಿಜಯಕ್ಕೆ ಕಾರಣರಾದ ನಮ್ಮ ಸಶಸ್ತ್ರ ಪಡೆಗಳ ಶೌರ್ಯ ಮತ್ತು ತ್ಯಾಗವನ್ನು ಸ್ಮರಿಸುತ್ತೇನೆ. ನಮ್ಮ ದೇಶ ಸೇವೆಯಲ್ಲಿ ಪ್ರಾಣ ಕಳೆದುಕೊಂಡ ಹುತಾತ್ಮರಿಗೆ ನಾನು ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುತ್ತೇನೆ. # ವಿಜಯ್ ದಿವಸ್ 2022” ಎಂದು ಉಪಾಧ್ಯಕ್ಷ ಜಗದೀಪ್ ಧನ್ಕರ್ ಟ್ವೀಟ್ ಮಾಡಿದ್ದಾರೆ.
On Vijay Diwas, I join the nation in remembering the bravery and sacrifice of our armed forces, who led to our triumph in the 1971 war. I pay my tributes to the martyrs, who lost their lives in the service of our nation. #VijayDiwas2022
— Vice President of India (@VPSecretariat) December 16, 2022